Featured

ಕಾಸರಗೋಡು : ಮೀನುಗಾರಿಕೆ ಸಂದರ್ಭ ಸಿಡಿಲು ಬಡಿದು ಮೀನುಗಾರ ಸಾವು -Vishwanews24

ಕಾಸರಗೋಡು : ಮೀನುಗಾರಿಕೆ ಸಂದರ್ಭ ಸಿಡಿಲು ಬಡಿದು ಮೀನುಗಾರ ಸಾವು -Vishwanews24

ಕಾಸರಗೋಡು,: ಮೀನುಗಾರಿಕೆ ಸಂದರ್ಭದಲ್ಲಿ ಸಿಡಿಲು ಬಡಿದು ಮೀನುಗಾರರೊಬ್ಬರು ಮೃತಪಟ್ಟ ದಾರುಣ ಘಟನೆ ಏ.13ರ ಮಂಗಳವಾರ ಮುಂಜಾನೆ ಕಾಸರಗೋಡು ಸಮುದ್ರದಲ್ಲಿ ನಡೆದಿದೆ. ಮೃತಪಟ್ಟವರನ್ನು ಅಡ್ಕತ್ತಬೈಲ್ ಶ್ರೀ ಕುರುಂಭಾ ಕ್ಷೇತ್ರ ಸಮೀಪದ ಬಾಬು ರಾಜ್ ( 40) ಎಂದು ಗುರುತಿಸಲಾಗಿದೆ.

ಇವರೊಂದಿಗೆ ಮೀನುಗಾರಿಕೆಯಲ್ಲಿ ತೊಡಗಿದ್ದ ಕೃಷ್ಣ ಎಂಬವರು ಗಾಯಗೊಂಡಿದ್ದಾರೆ. ಮುಂಜಾನೆ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬಾಬು ರಾಜ್ , ಕೃಷ್ಣ , ಸುಜಿ ಮತ್ತು ಬಾಬು ಎಂಬವರು ಭಾಗ್ಯಲಕ್ಷ್ಮಿ ಎಂಬ ಬೋಟ್ ನಲ್ಲಿ ಮೀನುಗಾರಿಕೆಗೆ ತೆರಳಿದ್ದರು.

ಬಿಜೆಪಿ ಪರವಾಗಿ ಜನಾಭಿಪ್ರಾಯ ಇಲ್ಲ, ಜನ ವಿರೋಧಿಗಳಾಗಿದ್ದಾರೆ : ಸಿದ್ದರಾಮಯ್ಯ -Vishwanews24

ಬೋಟು ಆಳಿವೆ ಬಾಗಿಲು ತಲಪುತ್ತಿದ್ದಂತೆ ಭಾರೀ ಗಾಳಿ , ಮಳೆ ಜೊತೆ ಮಿಂಚಿನ ಆರ್ಭಟ ಆರಂಭಿಸಿದ್ದು , ಮಿಂಚಿನಾಘಾತಕ್ಕೆ ಬಾಬು ರಾಜ್ ಕುಸಿದು ಬಿದ್ದಿದ್ದು , ಕೂಡಲೇ ಬೋಟ್ ನಲ್ಲಿದ್ದವರು ದಡಕ್ಕೆ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ .

ಜಿಲ್ಲೆಯ ಹಲವೆಡೆ ಗಾಳಿ ಮಳೆ ಜೊತೆ ಗುಡುಗು ಮಿಂಚಿಗೆ ಅಪಾರ ಹಾನಿ ಉಂಟಾಗಿದೆ. ಕಾಸರಗೋಡು ,ಬದಿಯಡ್ಕ , ಪೆರ್ಲ, ಮುಳ್ಳೇರಿಯ , ಉದುಮ ಮೊದಲಾದೆಡೆ ಮಳೆಗೆ ಅಪಾರ ಹಾನಿ ಉಂಟಾಗಿದೆ. ಮಂಜೇಶ್ವರ ಉದ್ಯಾವರ ಸಮೀಪದ ಸತೀಶ್ ಚೌಟ , ಅಮಿರ್ ಅಲಿ ರವರ ತರಕಾರಿ ಕೃಷಿ ಹಾನಿಗೊಂಡಿದೆ. ಮಾನ್ಯ ಚುಕ್ಕಿನಡ್ಕದ ಕೊಗ್ಗು ಮಣಿಯಾಣಿ ರವರ ಪಂಪ್ ಶೆಡ್ ಸಿಡಿಲಿಗೆ ಹಾನಿಗೊಂಡಿದ್ದು , ಮನೆಯ ವಯರಿಂಗ್ ಉರಿದಿದೆ.

ರಾಜ್ಯ​ ಸ​ರ್ಕಾ​ರದ ಬೇಜ​ವಾ​ಬ್ದಾರಿ ನಡ​ವ​ಳಿಕೆ ಹಾಗೂ ಅವೈ​ಜ್ಞಾ​ನಿಕ ಕ್ರಮ​ಗ​ಳಿಂದಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಕಾರಣ : ಕುಮಾ​ರ​ಸ್ವಾಮಿ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago