ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.
ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು.
ಮಂಗಳವಾರ ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್ ನಡೆಸುತ್ತಿದ್ದಾರೆ.
ಬೆಳಿಗ್ಗೆ ದೇವಿಕಾ ನಾಪತ್ತೆಯಾದ ಹಿನ್ನಲೆಯಲ್ಲಿ ಸಹೋದರ ಶೋಧ ನಡೆಸಿದಾಗ ಸೀರೆಯಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ದೇವಿಕಾ ಬಾಲ ಸಂಘದ ಸದಸ್ಯೆಯಾಗಿದ್ದಳು.
ಬೇಡಡ್ಕ ಠಾಣಾ ಪೊಲೀಸರು ಮಹಜರು ನಡೆಸಿದರು. ಫಾರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…