Featured

ಕಿಕ್​​​ ಬಾಕ್ಸಿಂಗ್ ಕಂಟಕ : ಎದುರಾಳಿ ಪಂಚ್​ಗೆ ​​ ಪ್ರಾಣ ಬಿಟ್ಟ ಯುವಕ – Vishwanews24

ಕಿಕ್​​​ ಬಾಕ್ಸಿಂಗ್ ಕಂಟಕ : ಎದುರಾಳಿ ಪಂಚ್​ಗೆ ​​ ಪ್ರಾಣ ಬಿಟ್ಟ ಬಾಕ್ಸರ್

ಬೆಂಗಳೂರು: ಕಿಕ್ ಬಾಕ್ಸಿಂಗ್​ನಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕ‌ನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಯುವಕನನ್ನು ನಿಖಿಲ್ (24)ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕೆಂಗೇರಿಯಲ್ಲಿ ಕೆ1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಜುಲೈ 10ರಂದು ನಡೆದ ಕಿಕ್ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ.

ಇನ್ನು ಕಿಕ್ ಬಾಕ್ಸಿಂಗ್​ನ ರಿಂಗ್‌ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್​ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್​ನಲ್ಲೇ ನಿಖಿಲ್​ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ತಕ್ಷಣ ಅವರನ್ನು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.

ನಿಖಿಲ್​ ತಂದೆ ಸುರೇಶ್​ ಕರಾಟೆ ಪಟುವಾಗಿದ್ದಾರೆ. ನಿಖಿಲ್​​ ಮೈಸೂರು ಜಯನಗರದ ವಿಕ್ರಂ ಬಳಿ ತರಬೇತಿ ಪಡೆಯುತ್ತಿದ್ದ .

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago