ಬೆಂಗಳೂರು: ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ನಿಖಿಲ್ (24)ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕೆಂಗೇರಿಯಲ್ಲಿ ಕೆ1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಜುಲೈ 10ರಂದು ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ.
ಇನ್ನು ಕಿಕ್ ಬಾಕ್ಸಿಂಗ್ನ ರಿಂಗ್ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್ನಲ್ಲೇ ನಿಖಿಲ್ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.
ನಿಖಿಲ್ ತಂದೆ ಸುರೇಶ್ ಕರಾಟೆ ಪಟುವಾಗಿದ್ದಾರೆ. ನಿಖಿಲ್ ಮೈಸೂರು ಜಯನಗರದ ವಿಕ್ರಂ ಬಳಿ ತರಬೇತಿ ಪಡೆಯುತ್ತಿದ್ದ .
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…