ಕಿಚ್ಚಸುದೀಪ್ ಬಿಜೆಪಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಬಲಿಸಿದ್ದಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಸಿದ್ದಾರೆ. ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವುದಿಲ್ಲವೆಂದು ಭಾವಿಸಿದ್ದೇನೆ ಎಂದು ನಿನ್ನೆಯಷ್ಟೇ ಟ್ವಿಟ್ ಮಾಡಿದ್ದ ಪ್ರಕಾಶ್ ರಾಜ್ ನಂತರದ ಬೆಳವಣಿಕೆ ಕಂಡು ಸುದೀಪ್ ನೆಡೆಯು ನನಗೆ ಕೇವಲ ಅಚ್ಚರಿ ತಂದಿಲ್ಲ, ಅಪಾರ ನೋವನ್ನುಂಟು ಮಾಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ, ಪ್ರಕಾಶ್ ಅವರ ಮಾತಿಗೆ ಸುದೀಪ್ ‘ಅವರೊಂದಿಗೆ ನಾನು ನಟಿಸಲು ಕಾಯುತ್ತಿದ್ದೇನೆ’ ಎಂದಷ್ಟೇ ಉತ್ತರ ನೀಡಿದ್ದಾರೆ.
ಸುದೀಪ್ ಬಿಜೆಪಿಗೆ ನೇರವಾಗಿ ಬೆಂಬಲಿಸುತ್ತೇನೆ ಎಂದು ಹೇಳದೇ ಇದ್ದರೂ, ‘ನನಗೆ ಆತ್ಮೀಯರು, ಆಪ್ತರು ತುಂಬಾ ಜನ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ, ಅವರು ನನ್ನ ಕಷ್ಟದ ಕಾಲದಲ್ಲಿ ಕೈ ಹಿಡಿದಿದ್ದಾರೆ. ಅವರ ಪರವಾಗಿ ನಿಲ್ಲಬೇಕಾಗಿದ್ದು ನನ್ನ ಕರ್ತವ್ಯ ಈ ಕಾರಣದಿಂದಾಗಿ ನಾನು ಇಂಥದ್ದೊಂದು ನಿರ್ಧಾರವನ್ನು ತಗೆದುಕೊಂಡಿದ್ದೇನೆ’ ಎಂದಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…