ಕಿಚ್ಚಸುದೀಪ್ ಬಿಜೆಪಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಬಲಿಸಿದ್ದಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಸಿದ್ದಾರೆ. ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವುದಿಲ್ಲವೆಂದು ಭಾವಿಸಿದ್ದೇನೆ ಎಂದು ನಿನ್ನೆಯಷ್ಟೇ ಟ್ವಿಟ್ ಮಾಡಿದ್ದ ಪ್ರಕಾಶ್ ರಾಜ್ ನಂತರದ ಬೆಳವಣಿಕೆ ಕಂಡು ಸುದೀಪ್ ನೆಡೆಯು ನನಗೆ ಕೇವಲ ಅಚ್ಚರಿ ತಂದಿಲ್ಲ, ಅಪಾರ ನೋವನ್ನುಂಟು ಮಾಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ, ಪ್ರಕಾಶ್ ಅವರ ಮಾತಿಗೆ ಸುದೀಪ್ ‘ಅವರೊಂದಿಗೆ ನಾನು ನಟಿಸಲು ಕಾಯುತ್ತಿದ್ದೇನೆ’ ಎಂದಷ್ಟೇ ಉತ್ತರ ನೀಡಿದ್ದಾರೆ.
ಸುದೀಪ್ ಬಿಜೆಪಿಗೆ ನೇರವಾಗಿ ಬೆಂಬಲಿಸುತ್ತೇನೆ ಎಂದು ಹೇಳದೇ ಇದ್ದರೂ, ‘ನನಗೆ ಆತ್ಮೀಯರು, ಆಪ್ತರು ತುಂಬಾ ಜನ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ, ಅವರು ನನ್ನ ಕಷ್ಟದ ಕಾಲದಲ್ಲಿ ಕೈ ಹಿಡಿದಿದ್ದಾರೆ. ಅವರ ಪರವಾಗಿ ನಿಲ್ಲಬೇಕಾಗಿದ್ದು ನನ್ನ ಕರ್ತವ್ಯ ಈ ಕಾರಣದಿಂದಾಗಿ ನಾನು ಇಂಥದ್ದೊಂದು ನಿರ್ಧಾರವನ್ನು ತಗೆದುಕೊಂಡಿದ್ದೇನೆ’ ಎಂದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…