ಹಾಸನ: ಮಂಗಳೂರು ಬಾಂಬ್ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಎನ್ನದೆ ಎಲ್ಲರೂ ಒಂದಾಗಬೇಕಿದೆ. ಎಲ್ಲರೂ ಒಂದಾಗದಿದ್ದರೆ ದುಷ್ಟ ಶಕ್ತಿಗಳಿಗೆ ಬೆಂಬಲ ಸಿಕ್ಕಂತಾಗಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಅಲ್ಲದೆ, ಕುಮಾರಸ್ವಾಮಿ, ಸಿದ್ದರಾಮಯ್ಯರನ್ನು ಪ್ರಾರ್ಥನೆ ಮಾಡುತ್ತೇನೆ, ಎಲ್ಲರೂ ಒಂದಾಗಿ ದುಷ್ಟರನ್ನು ಮಟ್ಟ ಹಾಕಲು ಯತ್ನಿಸಬೇಕು. ಕಿಡಿಗೇಡಿಗಳಿಗೆ ಹಿಂದೂ ಮುಸ್ಲಿಂ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಬಾರದು, ರಾಜ್ಯದಲ್ಲಿ ಭಯೋತ್ಪಾದಕ ತಡೆಗೆ ಎಲ್ಲರೂ ಒಂದಾಗಬೇಕೆಂದು ಸಚಿವ ಈಶ್ವರಪ್ಪ ಕರೆ ನೀಡಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…