ಕಿಡಿಗೇಡಿಗಳಿಗೆ ಹಿಂದೂ ಮುಸ್ಲಿಂ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಬಾರದು, ರಾಜ್ಯದಲ್ಲಿ ಭಯೋತ್ಪಾದಕ ತಡೆಗೆ ಎಲ್ಲರೂ ಒಂದಾಗಬೇಕು : ಈಶ್ವರಪ್ಪ -Vishwanews24

ಹಾಸನ: ಮಂಗಳೂರು ಬಾಂಬ್ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಎನ್ನದೆ ಎಲ್ಲರೂ ಒಂದಾಗಬೇಕಿದೆ. ಎಲ್ಲರೂ ಒಂದಾಗದಿದ್ದರೆ ದುಷ್ಟ ಶಕ್ತಿಗಳಿಗೆ ಬೆಂಬಲ ಸಿಕ್ಕಂತಾಗಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರು ಬಾಂಬ್ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಎನ್ನದೆ ಎಲ್ಲರೂ ಒಂದಾಗಬೇಕಿದೆ, ಇಡೀ ರಾಜ್ಯವೇ ಒಂದಾಗಬೇಕಿದೆ. ರಾಜ್ಯದಲ್ಲಿ ದುಷ್ಟ ಶಕ್ತಿಗಳು ಪೌರತ್ವ ಕಾಯ್ದೆ ದುರುಪಯೋಗ ಮಾಡಿಕೊಂಡು ಗಲಭೆ ಮಾಡಲು ಯತ್ನಿಸುತ್ತಿವೆ. ಎಲ್ಲರೂ ಒಂದಾಗದಿದ್ದರೆ ದುಷ್ಟ ಶಕ್ತಿಗಳಿಗೆ ಬೆಂಬಲ ಸಿಕ್ಕಂತಾಗಲಿದೆ. ಪೊಲೀಸರು ಜೀವ ಒತ್ತೆಯಿಟ್ಟು ವ್ಯವಸ್ಥಿತವಾಗಿ ದುಷ್ಕೃತ್ಯ ಮಟ್ಟ ಹಾಕಲು ಮುಂದಾಗಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಅಲ್ಲದೆ, ಕುಮಾರಸ್ವಾಮಿ, ಸಿದ್ದರಾಮಯ್ಯರನ್ನು ಪ್ರಾರ್ಥನೆ ಮಾಡುತ್ತೇನೆ, ಎಲ್ಲರೂ ಒಂದಾಗಿ ದುಷ್ಟರನ್ನು ಮಟ್ಟ ಹಾಕಲು ಯತ್ನಿಸಬೇಕು. ಕಿಡಿಗೇಡಿಗಳಿಗೆ ಹಿಂದೂ ಮುಸ್ಲಿಂ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಬಾರದು, ರಾಜ್ಯದಲ್ಲಿ ಭಯೋತ್ಪಾದಕ ತಡೆಗೆ ಎಲ್ಲರೂ ಒಂದಾಗಬೇಕೆಂದು ಸಚಿವ ಈಶ್ವರಪ್ಪ ಕರೆ ನೀಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago