Featured

ಕಿಡ್ನಿ ವೈಪಲ್ಯ‌ ಸಮಸ್ಯೆಯಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ‌ ನೆರವಿನ ಸಹಾಯ ಹಸ್ತ ಚಾಚಿದ ಕಾಪು ಕುಲಾಲ ಯುವ ವೇದಿಕೆ

ಕಾಪು : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮೂಡಬಿದ್ರೆ ಪುತ್ತಿಗೆ ಪದವು ಸಂಪಿಗೆ ನಗರ ನಿವಾಸಿಯ ಬಗ್ಗೆ ಕುಲಾಲ್ ವಲ್ಡ್ ವೆಬ್ ಸೈಟಿನಲ್ಲಿ ವಿಸ್ಕೃತ ವರದಿ ಬಂದಿತ್ತು. ಈ ವರದಿಗೆ ತತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆಯು ಬಡ ಕುಟುಂಬಕ್ಕೆ‌ಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳಾದ ತಮ್ಮೆಲ್ಲರ‌ ಬೆಂಬಲದಿಂದ ಒಟ್ಟುಗೂಡಿದ ಸಹಾಯಧನವನ್ನು ಹನಿ‌ ಹನಿ ಸೇರಿ ಹಳ್ಳ ಎನ್ನುವಂತೆ ದಿನಾಂಕ 28/10/2018ನೇ ಭಾನುವಾರ  ತಮ್ಮೆಲ್ಲರ‌ ಸಹಾಯಧನ ಒಟ್ಟುಗೂಡಿ ರೂ 24,100ನ್ನು ಅವರ ಮನೆಗೆ ತೆರಳಿ ನೀಡಲಾಯಿತು ..

ಹಣ ಹಸ್ತಾಂತರ ಸಂದರ್ಭ ನಾನಿಲ್ತಾರ್ ಮುಂಡ್ಕೂರು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ದೀಪಕ್ ಕುಲಾಲ್ ಬೆಳ್ಮಣ್,ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಉದಯ ಕುಲಾಲ್ ಕಳತ್ತೂರು,ನಾನಿಲ್ತಾರ್ ಮುಂಡ್ಕೂರು ಕುಲಾಲ ಸಂಘದ ಸದಸ್ಯರು ಸುರೇಶ್ ಡಿ ಕುಲಾಲ್ ಇನ್ನ,ಸಂತೋಷ್ ಕುಲಾಲ್ ಸಾಂತೂರುಕೊಪ್ಪಲ ಇನ್ನ,ಅಕಾಶ್ ಕುಲಾಲ್ ಕಡೆಗುಂಜ ಇನ್ನ ಉಪಸ್ಥಿತರಿದ್ದರು..

ಬಡವರ ಕಣ್ಣೀರು ಒರೆಸುವ ಕಾಪು ಕುಲಾಲ‌ಯುವ ವೇದಿಕೆಯ ಸೇವಾ ಕೈಕಾರ್ಯಗಳಿಗೆ ಹೆಗಲುಕೊಟ್ಟು ಸಕಾಲದಲ್ಲಿ ನೆರವು ನೀಡಿ ಸಹಕರಿಸಿದ ಎಲ್ಲಾ ಸಹೃದಯಿ ಬಾಂಧವರಿಗೆ ಕಾಪು ಕುಲಾಲ ಯುವ ವೇದಿಕೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು..  

ನೆರವು ನೀಡುವವರಿಗೆ ರಕ್ಷಿತಾ ಕುಲಾಲ್ ಅವರ ಸಹೋದರ ಮೋಹಿತ್ ಅವರ ಬ್ಯಾಂಕ್ ಅಕೌಂಟ್ ಮಾಹಿತಿ ಹೀಗಿದೆ:
Mohith
S/O Sesappa Kulal
VIJAYA BANK , VIJAYARAJ COMPLEX,
MOODBIDRI, DAKSHINA KANNADA, KARNATAKA, India (IN), Pin Code:- 574227
A/c no- 114901011002504
IFSC Code: VIJB0001149
MICR code- 575029033
Mobile number – 8197066101 / 8746923604

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago