ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಕಮ್ಮಾಜೆ ನಿವಾಸಿ ಶ್ರೀಲತಾ ಅವರ ಪುತ್ರಿ ಧ್ರುವಿ (10) ಬುಧವಾರ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಕೆ ಕಿನ್ನಿಗೋಳಿಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಳು. ಐಕಳ ಕಿರೆಂ ಚರ್ಚ್ನಲ್ಲಿ ವಾರ್ಷಿಕ ಹಬ್ಬ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಮನೆಯಲ್ಲಿ ಅಜ್ಜಿ ಪದ್ಮಿನಿ ಮಾತ್ರ ಇದ್ದು, ಬಾಲಕಿ ಟಿ.ವಿ. ನೋಡುತ್ತಿದ್ದಳು. ಬಳಿಕ ವಿದ್ಯುತ್ ಹೋಗಿದ್ದು, ಆಗ ಓದುವಂತೆ ಆಕೆಗೆ ಹೇಳಲಾಗಿತ್ತು.
ಅಜ್ಜಿ ಪರೀಕ್ಷೆಗೆ ಓದಲು ಹೇಳಿದ ಕಾರಣಕ್ಕೆ ಕೋಪಗೊಂಡ ಧ್ರುವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…