Featured

ಕಿನ್ನಿಗೋಳಿ : ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ಇಬ್ಬರ ಬಂಧನ ; ಓರ್ವ ಪರಾರಿ – vishwanews24

ಕಿನ್ನಿಗೋಳಿ : ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ಇಬ್ಬರ ಬಂಧನ ; ಓರ್ವ ಪರಾರಿ

ಮುಲ್ಕಿ : ಕಿನ್ನಿಗೋಳಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ತಂಡವನ್ನು ಮುಲ್ಕಿ ಪೊಲೀಸರು ಸಾರ್ವಜನಿಕರ ನೆರವಿನೊಂದಿಗೆ ಬಂಧಿಸಿದ್ದಾರೆ. ಕಿನ್ನಿಗೋಳಿ ಪೇಟೆಯಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಮೂರು ಜನ ಯುವಕರು ಸ್ಥಳೀಯ ಮಾರುಕಟ್ಟೆಯ ಅಂಗಡಿಯೊಂದಕ್ಕೆ ಬಂದು, ಸಾಮಾನುಗಳನ್ನು ತೆಗೆದುಕೊಂಡು, ಗೂಗಲ್ ಪ್ಲೇ ಮಾಡುತ್ತೇನೆ ಎಂದು ಹೇಳಿದ್ದು,500 ರೂ ಕೊಡಿ ಸಾಮಾನಿನ ಹಣ ಮತ್ತು 500 ರೂ ಒಟ್ಟಿಗೆ ಗೂಗಲ್ ಪೇ ಮಾಡುತ್ತೇನೆಂದು ಹೇಳಿದ್ದಾರೆ.

ಈ ಸಂದರ್ಭ ಪಕ್ಕದ ಅಂಗಡಿ ಮಾಲೀಕರಿಗೆ ಸಂಶಯ ಬಂದು ವಿಚಾರಿಸಿದಾಗ ಇದು ವಂಚಕರ ತಂಡ ಎಂದು ಖಾತ್ರಿಯಾಗಿದೆ. ಬಳಿಕ ಈ ವಂಚಕರ ತಂಡದ ಮೂವರು ಅಲ್ಲಿಂದ ಪಾರಾರಿಯಾಗಲು ಯತ್ನಿಸುತ್ತಿದ್ದಾಗ ಸಾರ್ವಜನಿಕರು ಬೆನ್ನಟ್ಟಿ ಇಬ್ಬರನ್ನು ಹಿಡಿದು ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದಾಗ ಓರ್ವ ಪರಾರಿಯಾಗಿದ್ದಾನೆ.

ಆರೋಪಿಗಳು ಮಾಡುತ್ತಿದ್ದ ವಂಚನೆ, ಸ್ಥಳೀಯ ಅಂಗಡಿಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ವಂಚಕರನ್ನು ಮುಲ್ಕಿ ಪೊಲೀಸರು ಬಂಧಿಸಿ ತೀವು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

51 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago