ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿದಾತ ಅಸ್ವಸ್ಥಗೊಂಡು ತಾನೂ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್ ಎರಚಿದ್ದ. ಉರಿಯಿಂದ ನಾಗರ ಹಾವು ಒದ್ದಾಡಿತ್ತು.
ಸ್ಥಳೀಯರು ಇದನ್ನು ಕಂಡು ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ತಿಳಿಸಿದ್ದು, ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ರಕ್ಷಣೆ ಮಾಡಿ ಶ್ಯಾಂಪ್ ಮೂಲಕ ಮೈ ತೊಳೆದು ಸಹಜ ಸ್ಥಿತಿಗೆ ತಂದು ಅನಂತರ ಕಾಡಿಗೆ ಬಿಟ್ಟಿದ್ದರು.
ಒಂದು ವಾರ ಕಳೆಯುವಷ್ಟರಲ್ಲಿ ಡೀಸೆಲ್ ಎರಚಿದ ಕಾರ್ಮಿಕ ಕೂಡ ನಾಗರ ಹಾವಿನಂತೆ ಮೈಉರಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…