ಕಿನ್ನಿಗೋಳಿ: ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್ಗಳನ್ನು ಕಳವಾದ ಘಟನೆ ಕಿನ್ನಿಗೋಳಿ ಸಮೀಪದ ಅಂಗರಗುಡ್ಡೆ ಮಸೀದಿ ಬಳಿ ನಡೆದಿದೆ.
ಅತಿಕಾರಿಬೆಟ್ಟು ಗ್ರಾ. ಪಂ ವ್ಯಾಪ್ತಿಯ ಅಂಗರಗುಡ್ಡೆ ಮಸೀದಿ ಬಳಿ ಸ್ಥಳೀಯರಾದ ಶಂಶುದ್ದೀನ್ ಎಂಬವರು ಮನೆ ಕಟ್ಟುತ್ತಿದ್ದು ಕಾಮಗಾರಿಗೆ ಸುಮಾರು 48 ಸೆಂಟ್ರಿಂಗ್ ತಗಡು ಶೀಟ್ ತಂದಿರಿಸಿದ್ದರು.
ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24
ಇನ್ನು ಕಳ್ಳರು ಬುಧವಾರ ರಾತ್ರಿ ಸುಮಾರು 26 ಶೀಟ್ ಗಳನ್ನು ಕಳವು ಮಾಡಿದ್ದು ಅದರ ಮೌಲ್ಯ 57,200 ಎಂದು ಅಂದಾಜಿಸಲಾಗಿದೆ.
ಮಸೀದಿ ಸಿಸಿ ಕ್ಯಾಮರಾದಲ್ಲಿ ಆರೋಪಿಗಳು ಆಟೋದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದೃಶ್ಯ ದಾಖಲಾಗಿದ್ದು, ಮುಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…