Featured

ಕಿನ್ನಿಗೋಳಿ : ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್‌ ಕಳವು – Vishwanews24

ಕಿನ್ನಿಗೋಳಿ : ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್‌ ಕಳವು

ಕಿನ್ನಿಗೋಳಿ: ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್‌ಗಳನ್ನು ಕಳವಾದ ಘಟನೆ ಕಿನ್ನಿಗೋಳಿ ಸಮೀಪದ ಅಂಗರಗುಡ್ಡೆ ಮಸೀದಿ ಬಳಿ ನಡೆದಿದೆ.

ಅತಿಕಾರಿಬೆಟ್ಟು ಗ್ರಾ. ಪಂ ವ್ಯಾಪ್ತಿಯ ಅಂಗರಗುಡ್ಡೆ ಮಸೀದಿ ಬಳಿ ಸ್ಥಳೀಯರಾದ ಶಂಶುದ್ದೀನ್ ಎಂಬವರು ಮನೆ ಕಟ್ಟುತ್ತಿದ್ದು ಕಾಮಗಾರಿಗೆ ಸುಮಾರು 48 ಸೆಂಟ್ರಿಂಗ್ ತಗಡು ಶೀಟ್ ತಂದಿರಿಸಿದ್ದರು.

ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24

ಇನ್ನು ಕಳ್ಳರು ಬುಧವಾರ ರಾತ್ರಿ ಸುಮಾರು 26 ಶೀಟ್ ಗಳನ್ನು ಕಳವು ಮಾಡಿದ್ದು ಅದರ ಮೌಲ್ಯ 57,200 ಎಂದು ಅಂದಾಜಿಸಲಾಗಿದೆ.

ಮಸೀದಿ ಸಿಸಿ ಕ್ಯಾಮರಾದಲ್ಲಿ ಆರೋಪಿಗಳು ಆಟೋದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದೃಶ್ಯ ದಾಖಲಾಗಿದ್ದು, ಮುಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago