ಮಂಗಳೂರು,: ಕಿನ್ನಿಗೋಳಿಯಲ್ಲಿ ಮುಚ್ಚಿ ಹೋದ ಬಾವಿ ಉತ್ಖನನದ ವೇಳೆ 300 ವರ್ಷಗಳ ಹಿಂದಿನ ದೈವಗಳ ಪರಿಕರ ಪತ್ತೆಯಾದ ಘಟನೆ ನಡೆದಿದೆ.
ಕಾಲ ಕ್ರಮೇಣ ಜೀರ್ಣಾವಸ್ಥೆಗೆ ತಲುಪಿದ್ದ ದೇವಸ್ಥಾನ ಇದೀಗ ಜೀರ್ಣೋದ್ಧಾರದ ಮೂಲಕ ಬೆಳಕಿಗೆ ಬಂದಿದ್ದು, ಈ ಜೀರ್ಣೋದ್ಧಾರದ ಸಂದರ್ಭದಲ್ಲಿ ದೈವ ನೀಡಿದ್ದ ನುಡಿ ಸತ್ಯವಾಗಿದೆ. ಈ ಘಟನೆ ಕಿನ್ನಿಗೋಳಿ ಸಮೀಪದ ಬಳ್ಕುಂಜೆಯ ಮೂಡಾಯಿಗುತ್ತು ಮನೆಯಲ್ಲಿ ನಡೆದಿದ್ದು, ಮುಚ್ಚಿ ಹೋದ ಬಾವಿಯಲ್ಲಿ ದೈವಗಳ ಪರಿಕರ ಪತ್ತೆಯಾಗಿದೆ.
ಹಲವಾರು ತೊಂದರೆ ಎದುರಿಸುತ್ತಿದ್ದ ಈ ಕುಟುಂಬದವರು ಕೊನೆಗೆ ದೈವ – ದೇವರುಗಳ ಮೊರೆ ಹೋಗಿದ್ದು, ದೈವ ದರ್ಶನದ ವೇಳೆ ‘ಹಿಂದೆ ಮುಚ್ಚಿ ಹೋಗಿರುವ ಬಾವಿ ಅಗೆದು ನೋಡಿ’ ಎಂದು ನುಡಿ ನೀಡಿದೆ.
ಮೂಡಾಯಿಗುತ್ತು ಮನೆಯವರು, ಸತ್ಯ ದೇವತೆ, ಅಣ್ಣಪ್ಪ ಪಂಜುರ್ಲಿ ಜೀರ್ಣೋದ್ಧಾರ ಮಾಡಿದ್ದು, ಈ ವೇಳೆ ದಿವಾಕರ ಪೂಜಾರಿ ಅವರ ದರ್ಶನದಲ್ಲಿ ದೈವದ ನುಡಿಯಲ್ಲಿ ಬಾವಿ ತೋಡುವಂತೆ ಹೇಳಿದ್ದಾರೆ. ಇದರಂತೆ ಮುಚ್ಚಿ ಹೋದ ಬಾವಿಯನ್ನು ಮತ್ತೆ ತೋಡಿದಾಗ ಬಾವಿಯಲ್ಲಿ ಲ್ಲಿ 300 ವರ್ಷಗಳ ಹಿಂದಿನ ದೈವದ ಮೂರ್ತಿ, ಆಭರಣ, ಕತ್ತಿ ದೊರಕಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…