Featured

ಕಿನ್ನಿಗೋಳಿ : ಮುಚ್ಚಿ ಹೋದ ಬಾವಿಯಲ್ಲಿ 300 ವರ್ಷಗಳ ಹಳೆಯ ದೈವಗಳ ಪರಿಕರಗಳು ಪತ್ತೆ -Vishwanews24

ಕಿನ್ನಿಗೋಳಿ : ಮುಚ್ಚಿ ಹೋದ ಬಾವಿಯಲ್ಲಿ 300 ವರ್ಷಗಳ ಹಳೆಯ ದೈವಗಳ ಪರಿಕರಗಳು ಪತ್ತೆ -Vishwanews24

ಮಂಗಳೂರು,:  ಕಿನ್ನಿಗೋಳಿಯಲ್ಲಿ ಮುಚ್ಚಿ ಹೋದ ಬಾವಿ ಉತ್ಖನನದ ವೇಳೆ 300 ವರ್ಷಗಳ ಹಿಂದಿನ ದೈವಗಳ ಪರಿಕರ ಪತ್ತೆಯಾದ ಘಟನೆ ನಡೆದಿದೆ.

ಕಾಲ ಕ್ರಮೇಣ ಜೀರ್ಣಾವಸ್ಥೆಗೆ ತಲುಪಿದ್ದ ದೇವಸ್ಥಾನ ಇದೀಗ ಜೀರ್ಣೋದ್ಧಾರದ ಮ‌ೂಲಕ ಬೆಳಕಿಗೆ ಬಂದಿದ್ದು, ಈ ಜೀರ್ಣೋದ್ಧಾರದ ಸಂದರ್ಭದಲ್ಲಿ ದೈವ ನೀಡಿದ್ದ ನುಡಿ ಸತ್ಯವಾಗಿದೆ. ಈ ಘಟನೆ ಕಿನ್ನಿಗೋಳಿ ಸಮೀಪದ ಬಳ್ಕುಂಜೆಯ ಮೂಡಾಯಿಗುತ್ತು ಮನೆಯಲ್ಲಿ ನಡೆದಿದ್ದು, ಮುಚ್ಚಿ ಹೋದ ಬಾವಿಯಲ್ಲಿ ದೈವಗಳ ಪರಿಕರ ಪತ್ತೆಯಾಗಿದೆ.

ಹಲವಾರು ತೊಂದರೆ ಎದುರಿಸುತ್ತಿದ್ದ ಈ ಕುಟುಂಬದವರು ಕೊನೆಗೆ ದೈವ – ದೇವರುಗಳ ಮೊರೆ ಹೋಗಿದ್ದು, ದೈವ ದರ್ಶನದ ವೇಳೆ ‘ಹಿಂದೆ ಮುಚ್ಚಿ ಹೋಗಿರುವ ಬಾವಿ ಅಗೆದು ನೋಡಿ’ ಎಂದು ನುಡಿ ನೀಡಿದೆ.

ಮೂಡಾಯಿಗುತ್ತು ಮನೆಯವರು, ಸತ್ಯ ದೇವತೆ, ಅಣ್ಣಪ್ಪ ಪಂಜುರ್ಲಿ ಜೀರ್ಣೋದ್ಧಾರ ಮಾಡಿದ್ದು, ಈ ವೇಳೆ ದಿವಾಕರ ಪೂಜಾರಿ ಅವರ ದರ್ಶನದಲ್ಲಿ ದೈವದ ನುಡಿಯಲ್ಲಿ ಬಾವಿ ತೋಡುವಂತೆ ಹೇಳಿದ್ದಾರೆ. ಇದರಂತೆ ಮುಚ್ಚಿ ಹೋದ ಬಾವಿಯನ್ನು ಮತ್ತೆ ತೋಡಿದಾಗ ಬಾವಿಯಲ್ಲಿ ಲ್ಲಿ 300 ವರ್ಷಗಳ ಹಿಂದಿನ ದೈವದ ಮೂರ್ತಿ, ಆಭರಣ, ಕತ್ತಿ ದೊರಕಿದೆ.

ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ವಿಕ್ಕಿ ಶೆಟ್ಟಿಯವರಿಂದ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಸಹಾಯ ಧನ ಹಸ್ತಾಂತರ -Vishwanews24

 

Vishwa News 24

Recent Posts

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

15 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

35 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

53 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

58 minutes ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

1 hour ago