Featured

ಕಿನ್ನಿಗೋಳಿ : ಮುಚ್ಚಿ ಹೋದ ಬಾವಿಯಲ್ಲಿ 300 ವರ್ಷಗಳ ಹಳೆಯ ದೈವಗಳ ಪರಿಕರಗಳು ಪತ್ತೆ -Vishwanews24

ಕಿನ್ನಿಗೋಳಿ : ಮುಚ್ಚಿ ಹೋದ ಬಾವಿಯಲ್ಲಿ 300 ವರ್ಷಗಳ ಹಳೆಯ ದೈವಗಳ ಪರಿಕರಗಳು ಪತ್ತೆ -Vishwanews24

ಮಂಗಳೂರು,:  ಕಿನ್ನಿಗೋಳಿಯಲ್ಲಿ ಮುಚ್ಚಿ ಹೋದ ಬಾವಿ ಉತ್ಖನನದ ವೇಳೆ 300 ವರ್ಷಗಳ ಹಿಂದಿನ ದೈವಗಳ ಪರಿಕರ ಪತ್ತೆಯಾದ ಘಟನೆ ನಡೆದಿದೆ.

ಕಾಲ ಕ್ರಮೇಣ ಜೀರ್ಣಾವಸ್ಥೆಗೆ ತಲುಪಿದ್ದ ದೇವಸ್ಥಾನ ಇದೀಗ ಜೀರ್ಣೋದ್ಧಾರದ ಮ‌ೂಲಕ ಬೆಳಕಿಗೆ ಬಂದಿದ್ದು, ಈ ಜೀರ್ಣೋದ್ಧಾರದ ಸಂದರ್ಭದಲ್ಲಿ ದೈವ ನೀಡಿದ್ದ ನುಡಿ ಸತ್ಯವಾಗಿದೆ. ಈ ಘಟನೆ ಕಿನ್ನಿಗೋಳಿ ಸಮೀಪದ ಬಳ್ಕುಂಜೆಯ ಮೂಡಾಯಿಗುತ್ತು ಮನೆಯಲ್ಲಿ ನಡೆದಿದ್ದು, ಮುಚ್ಚಿ ಹೋದ ಬಾವಿಯಲ್ಲಿ ದೈವಗಳ ಪರಿಕರ ಪತ್ತೆಯಾಗಿದೆ.

ಹಲವಾರು ತೊಂದರೆ ಎದುರಿಸುತ್ತಿದ್ದ ಈ ಕುಟುಂಬದವರು ಕೊನೆಗೆ ದೈವ – ದೇವರುಗಳ ಮೊರೆ ಹೋಗಿದ್ದು, ದೈವ ದರ್ಶನದ ವೇಳೆ ‘ಹಿಂದೆ ಮುಚ್ಚಿ ಹೋಗಿರುವ ಬಾವಿ ಅಗೆದು ನೋಡಿ’ ಎಂದು ನುಡಿ ನೀಡಿದೆ.

ಮೂಡಾಯಿಗುತ್ತು ಮನೆಯವರು, ಸತ್ಯ ದೇವತೆ, ಅಣ್ಣಪ್ಪ ಪಂಜುರ್ಲಿ ಜೀರ್ಣೋದ್ಧಾರ ಮಾಡಿದ್ದು, ಈ ವೇಳೆ ದಿವಾಕರ ಪೂಜಾರಿ ಅವರ ದರ್ಶನದಲ್ಲಿ ದೈವದ ನುಡಿಯಲ್ಲಿ ಬಾವಿ ತೋಡುವಂತೆ ಹೇಳಿದ್ದಾರೆ. ಇದರಂತೆ ಮುಚ್ಚಿ ಹೋದ ಬಾವಿಯನ್ನು ಮತ್ತೆ ತೋಡಿದಾಗ ಬಾವಿಯಲ್ಲಿ ಲ್ಲಿ 300 ವರ್ಷಗಳ ಹಿಂದಿನ ದೈವದ ಮೂರ್ತಿ, ಆಭರಣ, ಕತ್ತಿ ದೊರಕಿದೆ.

ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ವಿಕ್ಕಿ ಶೆಟ್ಟಿಯವರಿಂದ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಸಹಾಯ ಧನ ಹಸ್ತಾಂತರ -Vishwanews24

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago