Featured

ಕುಂದಾಪುರದಲ್ಲಿ ಸೆ. 24,25,26 ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ – Vishwanews24

ಕುಂದಾಪುರದಲ್ಲಿ ಸೆ. 24,25,26 ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ

ಕುಂದಾಪುರ: ಸೆ. 24,25,26 ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜು ಹತ್ತಿರದ ರಾಧ ಪೈ ರಂಗ ಮಂದಿರ,ಕೋಯಾ ಕುಟ್ಟಿ ಹಾಲ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ.

ಹೆಚ್ಚಿನ ಮಾಹಿತಿಗಾಗಿ 7994435654,7994435652 ಸಂಪರ್ಕಿಸಬಹುದು.

ಪುತ್ತೂರು: ಯುವಕನಿಂದ ಲವ್ ಜಿಹಾದ್ ಆರೋಪ..

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

8 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

10 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

10 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

10 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

10 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

10 hours ago