ಕುಂದಾಪುರ: ಬೃಹತ್ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಶಾಲಾ ಬಸ್ಸೊಂದು ಪಾರಾದ ಘಟನೆ ಹೆಮ್ಮಾಡಿ ಗ್ರಾಮದ ಸಂತೋಷ್ ನಗರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಗಾಳಿ ಮಳೆಗೆ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ. ಸಂಚಾರ ಅಸ್ತವ್ಯಸ್ತಗೊಂಡಿದೆ. ಶಾಲೆ ಬಸ್ಸೊಂದು ಇದೇ ಮಾರ್ಗವಾಗಿ ಸಂಚರಿಸುತ್ತಿದ್ದು, ಮರ ಬಿದ್ದಾಗ ಆ ಬಸ್ ಕೇವಲ 20 ಮೀ. ದೂರದಲ್ಲಿತ್ತು. ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದೆ.
ಸ್ಥಳಕ್ಕೆ ಮೆಸ್ಕಾಂನವರು ಬಂದಿದ್ದು, ಸ್ಥಳೀಯರ ಸಹಾಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…