Featured

ಕುಂದಾಪುರ:ಬೃಹತ್ ಮರ ಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು ; ತಪ್ಪಿದ ದುರಂತ – vishwanews24

ಕುಂದಾಪುರ : ಮರ ಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು.. ಅದೃಷ್ಟವಶಾತ್ ಸ್ವಲ್ಪದರಲ್ಲೇ  ಪಾರಾದಾ ಶಾಲಾ‌ ಬಸ್

ಕುಂದಾಪುರ: ಬೃಹತ್ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಶಾಲಾ ಬಸ್ಸೊಂದು ಪಾರಾದ ಘಟನೆ ಹೆಮ್ಮಾಡಿ ಗ್ರಾಮದ ಸಂತೋಷ್ ನಗರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಗಾಳಿ ಮಳೆಗೆ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಸಂಚಾರ ಅಸ್ತವ್ಯಸ್ತಗೊಂಡಿದೆ. ಶಾಲೆ ಬಸ್ಸೊಂದು ಇದೇ ಮಾರ್ಗವಾಗಿ ಸಂಚರಿಸುತ್ತಿದ್ದು, ಮರ ಬಿದ್ದಾಗ ಆ ಬಸ್ ಕೇವಲ 20 ಮೀ. ದೂರದಲ್ಲಿತ್ತು. ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದೆ.

ಸ್ಥಳಕ್ಕೆ ಮೆಸ್ಕಾಂನವರು ಬಂದಿದ್ದು, ಸ್ಥಳೀಯರ ಸಹಾಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.

Vishwa News 24

Recent Posts

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

7 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

30 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

36 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

46 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

55 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

2 hours ago