ಕುಂದಾಪುರ: ಬೃಹತ್ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಶಾಲಾ ಬಸ್ಸೊಂದು ಪಾರಾದ ಘಟನೆ ಹೆಮ್ಮಾಡಿ ಗ್ರಾಮದ ಸಂತೋಷ್ ನಗರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಗಾಳಿ ಮಳೆಗೆ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ. ಸಂಚಾರ ಅಸ್ತವ್ಯಸ್ತಗೊಂಡಿದೆ. ಶಾಲೆ ಬಸ್ಸೊಂದು ಇದೇ ಮಾರ್ಗವಾಗಿ ಸಂಚರಿಸುತ್ತಿದ್ದು, ಮರ ಬಿದ್ದಾಗ ಆ ಬಸ್ ಕೇವಲ 20 ಮೀ. ದೂರದಲ್ಲಿತ್ತು. ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದೆ.
ಸ್ಥಳಕ್ಕೆ ಮೆಸ್ಕಾಂನವರು ಬಂದಿದ್ದು, ಸ್ಥಳೀಯರ ಸಹಾಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…