ಕುಂದಾಪುರ:ವಿನಯ್ ಕುಮಾರ್ ಸೊರಕೆಯವರದ್ದು ಜನ್ಮ ಭೂಮಿ ಪುತ್ತೂರು ಆದರೂ ಅವರ ಕರ್ಮ ಭೂಮಿ ಉಡುಪಿ ಜಿಲ್ಲೆ, ವಿನಯ್ ಕುಮಾರ್ ಸೊರಕೆ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಅವರ ಪಕ್ಷದ ನಾಯಕರುಗಳಂತೆ ಧರ್ಮ, ಜಾತಿಯ ಆದಾರದ ಮೇಲೆ ರಾಜಕಾರಣಕ್ಕೆ ಬಂದವರಲ್ಲಾ, ಸೊರಕೆಯವರು ಪುತ್ತೂರು ಶಾಸಕರಾಗುವ ಮೊದಲೇ ಜನಪರ ಹೋರಾಟಗಳ ಮೂಲಕ ಜನಸೇವೆಯ, ಜನಪರ ಹೋರಾಟಗಳ ಮೂಲಕ ರಾಜಕಾರಣಕ್ಕೆ ಬಂದವರು, ಉಡುಪಿ ಲೋಕಸಭಾ ಕ್ಷೇತ್ರ, ಕಾಪು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ದಿಸಿ ಜನರಿಂದ ಆಯ್ಕೆಯಾದವರು ಸೊರಕೆಯವರು, ಇವರನ್ನಾ ಪುನಃ ಪುತ್ತೂರಿಗೆ ಹೋಗಿ ಎಂದು ಹೇಳುವ ನೈತಿಕತೆ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಇಲ್ಲಾ ಆದರೆ ನಾವು ಅವರಂತೆ ಕೀಳು ಮನಸ್ಥಿತಿಯವರಲ್ಲಾ ನಾವು ಅವರ ಪಕ್ಷದ ಯಾವುದೇ ಜನಪ್ರತಿನಿಧಿಗಳಿಗೆ ಪುನಃ ಅವರ ಪ್ರದೇಶಕ್ಕೆ ಹೋಗಿ ಎನ್ನುವುದಿಲ್ಲಾ ಏಕೆಂದರೆ ನಾವು “ವಸುದೈವ ಕುಟುಂಬಿಕಮ್”ಎನ್ನುವ ಧ್ಯೇಯ ವಾಕ್ಯದಡಿ ನಂಬಿಕೆಯಿರುವವರು, ಸುರೇಶ್ ನಾಯಕರ ಮೇಲೆ ಯಡಮೊಗ್ಗೆಯ ಕೊಲೆ ಪ್ರಕರಣದ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕರಿಸಿದ ಆರೋಪವಿರುವುದರಿಂದ ಅದರಿಂದ ತಪ್ಪಿಸಿಕೊಳ್ಳಲು ಸೊರಕೆಯಂತಹ ನಾಯಕರ ಬಗ್ಗೆ ಇಲ್ಲಸಲ್ಲದ ಹೇಳಿಕೆ ಕೊಡುವುದು ಸರಿಯಲ್ಲಾ ಹಾಗೂ ಇದು ಅವರ ರಾಜಕೀಯ ದಿವಾಳಿತನದ ಹೇಳಿಕೆಯಾಗಿದೆಯೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…