ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹರ್ಕೂರು ಗ್ರಾಮ (ಸಾಮಾನ್ಯ), ಜಪ್ತಿ ಗ್ರಾಮದ ಕರಿಕಲ್ ಕಟ್ಟೆ (ಸಾಮಾನ್ಯ) ಮತ್ತು ಯಡಮೊಗೆ ಗ್ರಾಮದ ಕೊಳಾಲಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಕರ್ಕುಂಜೆ ಗ್ರಾಮದ ಹೆರ್ಜಾಡಿ (ಸಾಮಾನ್ಯ), ತೆಕ್ಕಟ್ಟೆ ಗ್ರಾಮ (ಸಾಮಾನ್ಯ), ತೆಕ್ಕಟ್ಟೆ ಗ್ರಾಮದ ಕೊಮೆ (ಸಾಮಾನ್ಯ), ಬೇಳೂರು ಗ್ರಾಮದ ದೇವಸ್ಥಾನಬೆಟ್ಟು (ಸಾಮಾನ್ಯ), ಹೆಸ್ಕತ್ತೂರು ಗ್ರಾಮ (ಸಾಮಾನ್ಯ), ಹರ್ಕೂರು ಗ್ರಾಮ (ಸಾಮಾನ್ಯ), ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಕೊಳನ್ಕಲ್ (ಸಾಮಾನ್ಯ), ವಾರ್ಡ್-3 ರ ಕರ್ನಾಟಕ ಟೈಲ್ಸ್ (ಸಾಮಾನ್ಯ), ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ (ಸಾಮಾನ್ಯ), ಅಮಾಸೆಬೈಲು ಗ್ರಾಮದ ಬಳ್ಮನೆ (ಸಾಮಾನ್ಯ), ಕುಳಂಜೆ ಗ್ರಾಮದ ಭರತ್ಕಲ್ (ಸಾಮಾನ್ಯ), ಯಡ್ತರೆ ಗ್ರಾಮದ ಕೊರಾಡಿ (ಎಸ್.ಟಿ) ಹಾಗೂ ಕೊಡ್ಲಾಡಿ ಗ್ರಾಮದ ಮಾರ್ಡಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯತ್ ಹತ್ತಿರ, ಶಾಸ್ತಿçà ಪಾರ್ಕ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…