ಕುಂದಾಪುರ: ಗುಜರಾತಿನಿಂದ ಮಂಗಳೂರಿಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಬೈಂದೂರು ಸಮೀಪದ ನಾಗೂರು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಮಲ್ಲಿಕ್, ಸಮೀರ್, ಸಾಧಿಕ್, ಮಲ್ಲಿಕ್ ಸಾಹಿದ್ ಬಂಧಿತ ಆರೋಪಿಗಳು
ಗುಜರಾತಿನಿಂದ ಮಂಗಳೂರಿಗೆ ಕಂಟೆನರ್ ವಾಹನದಲ್ಲಿ 32 ಕೋಣ, ಎಮ್ಮೆಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಿಂಸಾತ್ಮಕ ಸಾಗಾಟದ ವೇಳೆ 1 ಜಾನುವಾರು ಸಾವನ್ನಪಿದ್ದು ಉಳಿದ ಜಾನುವಾರುಗಳನ್ನು ಬೈಂದೂರು ಪೊಲೀಸರು ರಕ್ಷಿಸಿ ಆರೈಕೆ ಮಾಡಿದ್ದಾರೆ.
ಬೈಂದೂರು ಸಿಪಿಐ ಸುರೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…