Featured

ಕುಂದಾಪುರ : ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ದೀಪ ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಣೆ – Vishwanews24

ಕುಂದಾಪುರ : ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ದೀಪ ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಣೆ – Vishwanews24

ಕುಂದಾಪುರ: ಹೃದಯಾಘಾತದಿಂದ ನಿಧನರಾದ ಕನ್ನಡ ಕಣ್ಮಣಿ ಪವರಸ್ಟಾರ್ ಪನೀತ್ ರಾಜ್ ಕುಮಾವ್ ಅವರಿಗೆ ಕುಂದಾಪುರದ ಡಾ. ರಾಜ್ ಅಭಿಮಾನಿ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಂಘಟನೆ ಅಧ್ಯಕ್ಷರಾದ ರತ್ನಾಕರ ಪೂಜಾರಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಪ್ಪು ಅವರ ನಿಧನದಿಂದಾಗಿ ಒಡ ಹುಟ್ಟಿದ ಸಹೋದರನನ್ನೇ ಕಳೆದು ಕೊಂಡಂತಹ ಶೂನ್ಯ ಭಾವ ಆವರಿಸಿದಂತಾಗಿದೆ.

ಇಂತಹ ಹೃದಯವಂತ, ಮಾನವೀಯ ಮಹಾ ಚೇತನ ಮರೆಯಾಗಿದ್ದು ಆ ನೋವನ್ನು ವ್ಯಕ್ತಪಡಿಸಲು ಯಾವ ಪದಗಳಿಂದಲೂ ಅಸಾಧ್ಯ ಎಂದು ಪುನೀತ್ ಅಭಿಮಾನಿಗಳು ಕಂಬನಿ ಮಿಡಿದರು. ಈ ವೇಳೆ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ಕೂಡ ದೀಪವನ್ನು ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ್ದು ವಿಶೇಷವಾಗಿತ್ತು.

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು – Vishwanews24

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

3 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

5 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

5 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

6 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago