ಉಡುಪಿ : ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈ0ದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ 1966 ಇಸವಿಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆಯು ಶಿಥಿಲಗೊಂಡಿರುವ ಹಿನ್ನೆಲೆ, ಸಾರ್ವಜನಿಕ ಹಿತ ದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ(2) & (5) ಅನ್ವಯ, ಕುಂದಾಪುರ-ಬೈ0ದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ (ಏm 272-840) ವಾಹನ ಸಂಚಾರವನ್ನು ನಿಷೇಧಿಸಿ ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥ ಹೆದ್ದಾರಿಯಲ್ಲಿ ನಿರ್ಮಾಣಗೊಂಡ ಹೊಸ ಸೇತುವೆಯಲ್ಲಿ ಬದಲೀ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…