ಕುಂದಾಪುರ : ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹೃದಯಾಘಾತ – Vishwanews24
ಕುಂದಾಪುರ : ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – Vishwanews24
ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹಾರ್ಟ್ ಅಟ್ಯಾಕ್
ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಯಲ್ಲಿ ಘಟನೆ.
ದೀಟಿ ಗ್ರಾಮದಲ್ಲಿ ಗದ್ದೆಯಲ್ಲಿ ಟ್ರ್ಯಾಕ್ಟರ್ ಮೂಲಕ ಉಳಿಯುತ್ತಿದ್ದ ರಾಜು.
ಟ್ರ್ಯಾಕ್ಟರ್ ಮೇಲಿದ್ದಾಗ ಹೃದಯಾಘಾತ ಸಂಭವಿಸಿದೆ.
ಗದ್ದೆಯಲ್ಲಿ ಯಾರು ಇಲ್ಲದ ಹಿನ್ನೆಲೆ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ರಾಜು.
ಕೆಲ ಹೊತ್ತಿನ ಬಳಿಕ ಬಂದು ನೋಡಿದಾಗ ರಾಜು ಗದ್ದೆಯಲ್ಲಿ ಬಿದ್ದಿದ್ದರು.
ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಾಜು ಇಹಲೋಕ ತ್ಯಜಿಸಿದ್ದರು.
ಹರಿಹರ ಮೂಲದ ರಾಜು ಟ್ರ್ಯಾಕ್ಟರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.
ಕರಾವಳಿ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಉಳುಮೆ ಮಾಡಲು ಬಂದಿದ್ದ.
ಈ ಸಂದರ್ಭದಲ್ಲಿ ನಡೆದ ಹೃದಯವಿದ್ರಾವಕ ಘಟನೆ.
ರಾಜು ಸಾವನ್ನು ನೋಡಿ ಮರುಗಿದ ದೀಟಿ ಭಾಗದ ಜನತೆ
ಮಂಗಳೂರು ಧಾರಾಕಾರ ಮಳೆ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ರೈಲು ಸಂಚಾರ ರದ್ದು – Vishwanews24
