Missing red rubber stamp vector isolated
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತೆರಳಿದ ತಾಯಿ ನಾಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಬಾದಾಮಿ ತಾಲೂಕಿನ ಪೂರ್ಣನಂದ ಎಂಬವರ ಪತ್ನಿ ಪಾರ್ವತಿ (25) ಮತ್ತು ಅವರ ಮಗಳು ವಿದ್ಯಾ (5) ಎಂದು ಗುರುತಿಸಲಾಗಿದೆ.
ಬಾದಾಮಿ ತಾಲೂಕಿನ ರವಿಗುರುಪುತ್ರಪ್ಪ ಮತ್ತು ಆತನ ತಮ್ಮ ಪೂರ್ಣನಂದ ಅವರ ಹೆಂಡತಿ ಮತ್ತು ಮಗಳ ಜೊತೆ ಒಂದು ವರ್ಷದಿಂದ ಕುಂದಾಪುರದಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 19ರಂದು 4 ಗಂಟೆಗೆ ಪಾರ್ವತಿ ನತ್ನ ಮಗು ವಿದ್ಯಾಳೊಂದಿಗೆ ಕುಂದಾಪುರದ ಆಶೀರ್ವಾದ ಹೋಟೆಲಿನಲ್ಲಿ ಕೆಲಸಕ್ಕೆಂದು ಹೋದವಳು ಸಂಜೆ 04:00 ಗಂಟಗೆ ಟಿಟಿ ರೋಡ್ನಲ್ಲಿರುವ ತನ್ನ ಬಾಡಿಗೆ ಮನೆಗೆ ಬಂದು ಊರಿಗೆ ಹೋಗುತ್ತೇನೆ ಎಂದು ಹೇಳಿ ತನ್ನ ಮಗಳೊಂದಿಗೆ ಹೋದವಳು ಈವರೆಗೂ ವಾಪಾಸ್ಸು ಮನೆಗೂ ಬಾರದೇ ಊರಿಗೂ ಹೋಗದೇ ಕಾಣೆಯಾಗಿದ್ದು ಈ ಬಗ್ಗೆ ಊರಿನಲ್ಲಿ ಹಾಗೂ ಕುಂದಾಪುರದ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲವಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…