Missing red rubber stamp vector isolated
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತೆರಳಿದ ತಾಯಿ ನಾಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಬಾದಾಮಿ ತಾಲೂಕಿನ ಪೂರ್ಣನಂದ ಎಂಬವರ ಪತ್ನಿ ಪಾರ್ವತಿ (25) ಮತ್ತು ಅವರ ಮಗಳು ವಿದ್ಯಾ (5) ಎಂದು ಗುರುತಿಸಲಾಗಿದೆ.
ಬಾದಾಮಿ ತಾಲೂಕಿನ ರವಿಗುರುಪುತ್ರಪ್ಪ ಮತ್ತು ಆತನ ತಮ್ಮ ಪೂರ್ಣನಂದ ಅವರ ಹೆಂಡತಿ ಮತ್ತು ಮಗಳ ಜೊತೆ ಒಂದು ವರ್ಷದಿಂದ ಕುಂದಾಪುರದಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 19ರಂದು 4 ಗಂಟೆಗೆ ಪಾರ್ವತಿ ನತ್ನ ಮಗು ವಿದ್ಯಾಳೊಂದಿಗೆ ಕುಂದಾಪುರದ ಆಶೀರ್ವಾದ ಹೋಟೆಲಿನಲ್ಲಿ ಕೆಲಸಕ್ಕೆಂದು ಹೋದವಳು ಸಂಜೆ 04:00 ಗಂಟಗೆ ಟಿಟಿ ರೋಡ್ನಲ್ಲಿರುವ ತನ್ನ ಬಾಡಿಗೆ ಮನೆಗೆ ಬಂದು ಊರಿಗೆ ಹೋಗುತ್ತೇನೆ ಎಂದು ಹೇಳಿ ತನ್ನ ಮಗಳೊಂದಿಗೆ ಹೋದವಳು ಈವರೆಗೂ ವಾಪಾಸ್ಸು ಮನೆಗೂ ಬಾರದೇ ಊರಿಗೂ ಹೋಗದೇ ಕಾಣೆಯಾಗಿದ್ದು ಈ ಬಗ್ಗೆ ಊರಿನಲ್ಲಿ ಹಾಗೂ ಕುಂದಾಪುರದ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲವಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…