Missing red rubber stamp vector isolated
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತೆರಳಿದ ತಾಯಿ ನಾಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಬಾದಾಮಿ ತಾಲೂಕಿನ ಪೂರ್ಣನಂದ ಎಂಬವರ ಪತ್ನಿ ಪಾರ್ವತಿ (25) ಮತ್ತು ಅವರ ಮಗಳು ವಿದ್ಯಾ (5) ಎಂದು ಗುರುತಿಸಲಾಗಿದೆ.
ಬಾದಾಮಿ ತಾಲೂಕಿನ ರವಿಗುರುಪುತ್ರಪ್ಪ ಮತ್ತು ಆತನ ತಮ್ಮ ಪೂರ್ಣನಂದ ಅವರ ಹೆಂಡತಿ ಮತ್ತು ಮಗಳ ಜೊತೆ ಒಂದು ವರ್ಷದಿಂದ ಕುಂದಾಪುರದಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 19ರಂದು 4 ಗಂಟೆಗೆ ಪಾರ್ವತಿ ನತ್ನ ಮಗು ವಿದ್ಯಾಳೊಂದಿಗೆ ಕುಂದಾಪುರದ ಆಶೀರ್ವಾದ ಹೋಟೆಲಿನಲ್ಲಿ ಕೆಲಸಕ್ಕೆಂದು ಹೋದವಳು ಸಂಜೆ 04:00 ಗಂಟಗೆ ಟಿಟಿ ರೋಡ್ನಲ್ಲಿರುವ ತನ್ನ ಬಾಡಿಗೆ ಮನೆಗೆ ಬಂದು ಊರಿಗೆ ಹೋಗುತ್ತೇನೆ ಎಂದು ಹೇಳಿ ತನ್ನ ಮಗಳೊಂದಿಗೆ ಹೋದವಳು ಈವರೆಗೂ ವಾಪಾಸ್ಸು ಮನೆಗೂ ಬಾರದೇ ಊರಿಗೂ ಹೋಗದೇ ಕಾಣೆಯಾಗಿದ್ದು ಈ ಬಗ್ಗೆ ಊರಿನಲ್ಲಿ ಹಾಗೂ ಕುಂದಾಪುರದ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲವಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…