Missing red rubber stamp vector isolated
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತೆರಳಿದ ತಾಯಿ ನಾಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಬಾದಾಮಿ ತಾಲೂಕಿನ ಪೂರ್ಣನಂದ ಎಂಬವರ ಪತ್ನಿ ಪಾರ್ವತಿ (25) ಮತ್ತು ಅವರ ಮಗಳು ವಿದ್ಯಾ (5) ಎಂದು ಗುರುತಿಸಲಾಗಿದೆ.
ಬಾದಾಮಿ ತಾಲೂಕಿನ ರವಿಗುರುಪುತ್ರಪ್ಪ ಮತ್ತು ಆತನ ತಮ್ಮ ಪೂರ್ಣನಂದ ಅವರ ಹೆಂಡತಿ ಮತ್ತು ಮಗಳ ಜೊತೆ ಒಂದು ವರ್ಷದಿಂದ ಕುಂದಾಪುರದಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 19ರಂದು 4 ಗಂಟೆಗೆ ಪಾರ್ವತಿ ನತ್ನ ಮಗು ವಿದ್ಯಾಳೊಂದಿಗೆ ಕುಂದಾಪುರದ ಆಶೀರ್ವಾದ ಹೋಟೆಲಿನಲ್ಲಿ ಕೆಲಸಕ್ಕೆಂದು ಹೋದವಳು ಸಂಜೆ 04:00 ಗಂಟಗೆ ಟಿಟಿ ರೋಡ್ನಲ್ಲಿರುವ ತನ್ನ ಬಾಡಿಗೆ ಮನೆಗೆ ಬಂದು ಊರಿಗೆ ಹೋಗುತ್ತೇನೆ ಎಂದು ಹೇಳಿ ತನ್ನ ಮಗಳೊಂದಿಗೆ ಹೋದವಳು ಈವರೆಗೂ ವಾಪಾಸ್ಸು ಮನೆಗೂ ಬಾರದೇ ಊರಿಗೂ ಹೋಗದೇ ಕಾಣೆಯಾಗಿದ್ದು ಈ ಬಗ್ಗೆ ಊರಿನಲ್ಲಿ ಹಾಗೂ ಕುಂದಾಪುರದ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲವಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…