ಕುಂದಾಪುರ: ಕೇವಲ 43 ದಿನದ ಹಸುಗೂಸು ತಾಯಿ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ.
ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…