ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಿಂದ ನೀಡುವ ಸ್ಮಾರ್ಟ್ ಕಾರ್ಡ್ ಅನ್ನು ಬಾಕಿ ಉಳಿದ ಕಾರ್ಮಿಕರಿಗೂ ನೀಡುವಂತೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹಿಮ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.
ಉಡುಪಿಯಲ್ಲಿ ಕಾರ್ಯಕ್ರಮದ ಮುಖಾಂತರ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದ್ದು, ಆ ದಿನ ಕೆಲವು ಕಾರ್ಮಿಕರಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ದೊರೆತಿದೆ. ಸ್ಮಾರ್ಟ್ ಕಾರ್ಡ್ ದೊರಕದಿರುವ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರಿಗೆ ತುರ್ತಾಗಿ ಸ್ಮಾರ್ಟ್ ಕಾರ್ಡ್ ಅನ್ನು
ಒದಗಿಸುವಂತೆ ಶಾಸಕರು ಮನವಿ ಮಾಡಿಕೊಂಡರು.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…