ಬೈಂದೂರು : ಕುಂದಾಪುರ ಕೆಎಸ್ಆರ್ಟಿಸಿ ಡಿಪೋದಲ್ಲಿ 16 ಬಸ್ ಗಳು ಚಾಲಕರ ಕೊರತೆಯಿಂದ ಓಡಾಟ ಮಾಡುತ್ತಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆರೋಪಿಸಿದ್ದಾರೆ.
ಕುಂದಾಪುರ ಡಿಪೋ ಒಂದರಲ್ಲಿ ಚಾಲಕರ ಕೊರತೆಯಿಂದ 16 ಬಸ್ ಓಡಾಟ ಮಾಡುತ್ತಿಲ್ಲ. ಸಾರಿಗೆ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಬಸ್ ಡ್ರೈವರ್ ನೇಮಕಾತಿ ಮಾಡಬೇಕು. ಕುಂದಾಪುರ ಡಿಪೋದಲ್ಲಿ 45ಕ್ಕೂ ಅಧಿಕ ಮಂಜೂರಾದ ಹುದ್ದೆ ಇದ್ದರೂ ಒಂದು ಭರ್ತಿ ಮಾಡಿಕೊಂಡಿಲ್ಲ. ಬಸ್ ಕೂಡ ಓಡಾಡುತ್ತಿಲ್ಲ. ಚಾಲಕ ನಿರ್ವಾಹಕರ ನೇಮಕಾತಿಯೂ ಮಾಡುತ್ತಿಲ್ಲ. ಆದಷ್ಟು ಬೇಗ ಹುದ್ದೆ ಭರ್ತಿ ಮಾಡಿ ಬಸ್ಗಳನ್ನು ಪೂರ್ಣ ಪ್ರಮಾಣದಲ್ಲಿ ಓಡಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…