ಬೈಂದೂರು : ಕುಂದಾಪುರ ಕೆಎಸ್ಆರ್ಟಿಸಿ ಡಿಪೋದಲ್ಲಿ 16 ಬಸ್ ಗಳು ಚಾಲಕರ ಕೊರತೆಯಿಂದ ಓಡಾಟ ಮಾಡುತ್ತಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆರೋಪಿಸಿದ್ದಾರೆ.
ಕುಂದಾಪುರ ಡಿಪೋ ಒಂದರಲ್ಲಿ ಚಾಲಕರ ಕೊರತೆಯಿಂದ 16 ಬಸ್ ಓಡಾಟ ಮಾಡುತ್ತಿಲ್ಲ. ಸಾರಿಗೆ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಬಸ್ ಡ್ರೈವರ್ ನೇಮಕಾತಿ ಮಾಡಬೇಕು. ಕುಂದಾಪುರ ಡಿಪೋದಲ್ಲಿ 45ಕ್ಕೂ ಅಧಿಕ ಮಂಜೂರಾದ ಹುದ್ದೆ ಇದ್ದರೂ ಒಂದು ಭರ್ತಿ ಮಾಡಿಕೊಂಡಿಲ್ಲ. ಬಸ್ ಕೂಡ ಓಡಾಡುತ್ತಿಲ್ಲ. ಚಾಲಕ ನಿರ್ವಾಹಕರ ನೇಮಕಾತಿಯೂ ಮಾಡುತ್ತಿಲ್ಲ. ಆದಷ್ಟು ಬೇಗ ಹುದ್ದೆ ಭರ್ತಿ ಮಾಡಿ ಬಸ್ಗಳನ್ನು ಪೂರ್ಣ ಪ್ರಮಾಣದಲ್ಲಿ ಓಡಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…