ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ಹಂಗಳೂರು ಬಳಿ ಗುರುವಾರ ರಾತ್ರಿ ನಡೆದಿದೆ.
ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತ ದುರ್ದೈವಿ.
ಸುಂದರ ಅವರು ಕೋಟೇಶ್ವರ ಕಡೆಯಿಂದ ಬೈಕ್ ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ತೆರಳುತ್ತಿದ್ದಾಗ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ನಂದಕುಮಾರ್ ಸಹಿತ ಪೊಲೀಸರು ಭೇಟಿ ನೀಡಿದರು. ಮೃತರು ಕಳೆದ 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದರು. 4 ತಿಂಗಳ ಹಿಂದಷ್ಟೇ ಖಾಯಂ ನೇಮಕಾತಿ ಆದೇಶ ಪಡೆದಿದ್ದರು ಎನ್ನಲಾಗಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…