ಕುಂದಾಪುರ: ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಗುರುವಾರ ರಾತ್ರಿ ಕುಂದಾಪುರ ಕೋಡಿಯಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಕುಂದಾಪುರದ ಕೋಡಿ ಮುಲ್ಲಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಆತನಿಗೆ ಗಾಂಜಾ ನೀಡಿದ ಮಸೂದ್ ಯಾನೆ ಚಿನ್ನು ಪರಾರಿಯಾಗಿದ್ದಾನೆ. ಬಂಧಿತನಿಂದ 33 ಸಾವಿರ ಮೌಲ್ಯದ 1 ಕೆ.ಜಿ.100 ಗ್ರಾಂ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
ರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್, ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಈ ವೇಳೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಕುಂದಾಪುರ ಕೋಡಿ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್ನಿಂದ 33 ಸಾವಿರ ಮೌಲ್ಯದ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…