ಕುಂದಾಪುರ: ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಗುರುವಾರ ರಾತ್ರಿ ಕುಂದಾಪುರ ಕೋಡಿಯಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಕುಂದಾಪುರದ ಕೋಡಿ ಮುಲ್ಲಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಆತನಿಗೆ ಗಾಂಜಾ ನೀಡಿದ ಮಸೂದ್ ಯಾನೆ ಚಿನ್ನು ಪರಾರಿಯಾಗಿದ್ದಾನೆ. ಬಂಧಿತನಿಂದ 33 ಸಾವಿರ ಮೌಲ್ಯದ 1 ಕೆ.ಜಿ.100 ಗ್ರಾಂ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
ರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್, ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಈ ವೇಳೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಕುಂದಾಪುರ ಕೋಡಿ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್ನಿಂದ 33 ಸಾವಿರ ಮೌಲ್ಯದ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…