ಕುಂದಾಪುರ: ಕುಂದಾಪುರ ಪರಿಸರದಲ್ಲಿ ಹೆಸರು ಮಾಡಿರುವ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅವರು ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ,
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಭೋಜಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರಾಗಿದ್ದು, ಅವರ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…