Featured

ಕುಂದಾಪುರ : ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಮತಯಾಚನೆ – vishwanews24

ಕುಂದಾಪುರ : ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಮತಯಾಚನೆ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಪ್ರತಿಷ್ಠಿತ ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಶ್ರೀ ಎಸ್. ಎಲ್ . ಭೋಜೆಗೌಡ ಮತ್ತು ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಅವರು ಮತಯಾಚಿಸಿದರು .

ಈ ಸಂಧರ್ಭದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ದೇಶದ ಭದ್ರತೆಗೆ, ಸುಭದ್ರತೆಗೆ ದಿಟ್ಟ ಉತ್ತರ ಎಂದರೆ ಅದು ಭಾರತೀಯ ಜನತಾ ಪಾರ್ಟಿ , ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್ .‌ ಭೋಜೇಗೌಡರು ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಯಾದ ನಾನು ಸ್ಪರ್ದಿಸುತ್ತಿದ್ದೇವೆ , ನೀವೆಲ್ಲರೂ ನಮ್ಮಬ್ಬಿರ ಪರವಾಗಿ ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರ ಬಳಿ ಮತಯಾಚಿಸಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕುಂದಾಪುರದ ಪ್ರತಿಷ್ಠಿತ ಡಾ. ಬಿ. ಬಿ.ಹೆಗಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ , ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ ಎಸ್ , ಸತೀಶ್ ಪೂಜಾರಿ ವಕ್ವಾಡಿ , ಉಡುಪಿ ಜಿಲ್ಲಾ ಉಪಾಧ್ಯಕ್ಶರಾದ ಸುರೇಶ್ ಶೆಟ್ಟಿ ಕಾಡೂರು,ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿ ಶೆಟ್ಟಿ , ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ , ಸುಪ್ರದ ಶೆಟ್ಟಿ , ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್ .ಮಾಲತೇಶ್ , ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

23 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

23 hours ago