ಕುಂದಾಪುರ : ಬೈಕೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಮೂಲತಃ ಬೈಂದೂರು ಸಮೀಪದ ನಾಗೂರಿನ ಹಾಗೂ ಪ್ರಸಕ್ತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್(37) ಎಂದು ಗುರುತಿಸಲಾಗಿದೆ.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು, ಉತ್ತಮ ಕ್ರೀಡಾಪಟುವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…