ಕುಂದಾಪುರ : ತಾಲೂಕಿನ ಸಳ್ವಾಡಿಯಲ್ಲಿ ಫೈನಾನ್ಸ್ ನಡೆಸುತ್ತಿದ್ದ ಫೈನಾನ್ಶಿಯರ್ ಓರ್ವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜು.30ರ ಶುಕ್ರವಾರ ತಡರಾತ್ರಿ ನಡೆದಿದೆ
ಕೊಲೆಯಾದ ಫೈನಾನ್ಶಿಯರ್ ರನ್ನು ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ. ಅಜೇಂದ್ರ ಅವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸಿಕೊಂಡುಬರುತ್ತಿದ್ದರು.
ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹಾಗೂ ಅವರ ಸ್ನೇಹಿತರು ಅವರಿಗಾಗಿ ಹುಡುಕಾಡತೊಡಗಿದ್ದಾರೆ. ಈ ವೇಳೆ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…