Featured

ಕುಂದಾಪುರ : ತರಗತಿಯಲ್ಲಿ ಹಿಜಾಬ್, ಕೇಸರಿ ಶಾಲು ಧರಿಸಿ ಹಾಜರಾಗುವಂತಿಲ್ಲ : ಕಾಲೇಜು ಎಸ್‌ಬಿ ಸಿ ಸಭೆಯಲ್ಲಿ ಮಹತ್ವದ ನಿರ್ಧಾರ – Vishwanews24

ಕುಂದಾಪುರ : ಶಾಲಾ ಆವರಣಕ್ಕೆ ಹಿಜಾಬ್, ಕೇಸರಿ ಶಾಲು ಧರಿಸಿ ಬರೋದಕ್ಕೆ ಅವಕಾಶ

ತರಗತಿ ಒಳಗೆ ಹಿಜಾಬ್, ಕೇಸರಿ ಶಾಲು ಧರಿಸೋದಕ್ಕೆ ಅವಕಾಶ ಇಲ್ಲ

ಕುಂದಾಪುರ: ಹಿಜಾಬ್ ಹಾಗೂ ಕೇಸರಿ ಶಾಲು ಧರಿಸೋ ವಿವಾದ ತಾರಕಕ್ಕೇರಿದ್ದು, ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಸಂಬಂಧ ಇಂದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ಡಿಎಂಸಿ ಸದಸ್ಯರು ಸಭೆ ನಡೆಸಿ, ಹಿಜಾಬ್, ಕೇಸರಿ ಶಾಲು ಧರಿಸಿ ಕಾಲೇಜು ಗೇಟಿನ ಒಳಗೆ ಬರಬಹುದು. ಆದ್ರೇ ತರಗತಿಯಲ್ಲಿ ಹಿಜಾಬ್, ಕೇಸರಿ ಶಾಲು ಧರಿಸಿ ಹಾಜರಾಗುವಂತಿಲ್ಲ ಎಂದು ತಿರ್ಮಾನಿಸಿದ್ದಾರೆ.

ಇಂದು ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಎಸ್ ಡಿ ಎಂ ಸಿ ಸದಸ್ಯರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಕ್ಕಳ ಪೋಷಕರು, ಶಾಲಾ ಮುಖ್ಯೋಪಾಧ್ಯಯರು, ಉಪನ್ಯಾಸಕರು ಸೇರಿದಂತೆ ವಿವಿಧ ಮುಖಂಡರು ಹಾಜರಿದ್ದರು.

ಈ ಸಭೆಯಲ್ಲಿ ತರಗತಿ ಹೊರತುಪಡಿಸಿ, ಶಾಲಾ ಆವರಣಕ್ಕೆ ಹಿಜಾಬ್, ಕೇಸರಿ ಶಾಲು ಧರಿಸಿ ಬರೋದಕ್ಕೆ ಅವಕಾಶ ನೀಡಲಾಗುವುದು ಎಂಬ ನಿರ್ಧಾರವನ್ನು ಕೈಗೊಳ್ಳಲಾಗಿದ್ದು,ಸೋಮವಾರದಿಂದ ಕಾಲೇಜಿನ ಒಳಗೆ ಹಿಜಾಬ್, ಕೇಸರಿ ಶಾಲು ಧರಿಸಿ ಬರೋದಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇನ್ನು ಹಿಜಾಬ್, ಕೇಸರಿ ಶಾಲು ಧರಿಸಿದವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕೂಡ ಮಾಡಲಾಗಿದ್ದು, ತರಗತಿ ಒಳಗೆ ಮಾತ್ರ ಹಿಜಾಬ್, ಕೇಸರಿ ಶಾಲು ಧರಿಸೋದಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago