ಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ – vishwanews24

Share this on WhatsAppಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ ಕುಂದಾಪುರ: ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಸೋಮವಾರ ಸಂಜೆ ಪತ್ತೆಯಾಗಿದೆ. ಸೋಮವಾರ ದೇಗುಲದಲ್ಲಿ ಸತ್ಯನಾರಾಯಣ ಪೂಜೆ … Continue reading ಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ – vishwanews24