ಕುಂದಾಪುರ: ಭಾನುವಾರ ಬೈಂದೂರು ತಾಲೂಕಿನ ಕೊಡೆರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಈವರೆಗೆ ಮೂವರ ಶವ ಪತ್ತೆಯಾಗಿದೆ.
ಭಾನುವಾರ ಮಧ್ಯಾಹ್ನ ಘಟನೆ ನಡೆದ ತಕ್ಷಣವೇ ನಾಪತ್ತೆಯಾದ ಮೀನುಗಾರರ ಹುಡುಕಾಟದಲ್ಲಿ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆ ಪೊಲೀಸರು ಬಹಳಷ್ಟು ಶ್ರಮಿಸಿದ್ದರು. ಸೋಮವಾರ ಬೆಳಿಗ್ಗೆ ಕಿರಿಮಂಜೇಶ್ವರ ಹೊಸಹಿತ್ಲು ಬಳಿ ಕಡಲಕಿನಾರೆಯಲ್ಲಿ ಮೀನುಗಾರ ನಾಗ ಎನ್ನುವರ ಮೃತದೇಹ ಪತ್ತೆಯಾಗಿತ್ತು. ಸೋಮವಾರ ಮಧ್ಯಾಹ್ನದ ಬಳಿಕ ಮಂಗಳೂರಿನಿಂದ ಕೋಸ್ಟ್ ಗಾರ್ಡ್ ಬೋಟ್ ಆಗಮಿಸಿ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದರು. ಸೋಮವಾರ ರಾತ್ರಿ ವೇಳೆ ಎರಡು ಶವಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದ್ದು ಶೇಖರ್ ಖಾರ್ವಿ ಹಾಗೂ ಲಕ್ಷ್ಮಣ ಖಾರ್ವಿ ಅವರ ಮೃತದೇಹ ಎನ್ನಲಾಗಿದೆ.
ಇನ್ನು ನಾಪತ್ತೆಯಾದ ನಾಲ್ವರ ಪೈಕಿ ಮೂವರು ಶವವಾಗಿ ಪತ್ತೆಯಾದರೆ ಮಂಜುನಾಥ್ ಖಾರ್ವಿಗಾಗಿ ಹುಡುಕಾಟ ಮುಂದುವರಿಯಲಿದೆ
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…