Featured

ಕುಂದಾಪುರ: ನದಿ ತೀರದಲ್ಲಿ ನಿಲ್ಲಿಸಿದ್ದ 8 ಬೋಟುಗಳು ಬೆಂಕಿಗಾಹುತಿ ; ಕೋಟ್ಯಾಂತರ ರೂ. ನಷ್ಟ – vishwanews24

ಕುಂದಾಪುರ: ನದಿ ತೀರದಲ್ಲಿ ನಿಲ್ಲಿಸಿದ್ದ 8 ಬೋಟುಗಳು ಬೆಂಕಿಗಾಹುತಿ ; ಕೋಟ್ಯಾಂತರ ರೂ. ನಷ್ಟ

ಕುಂದಾಪುರ : ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ನದಿ ತೀರದಲ್ಲಿ ನಿಲ್ಲಿಸಲಾಗಿದ್ದ ಎಂಟು ಬೋಟುಗಳು ಬೆಂಕಿಗಾಹುತಿಯಾಗಿ ಕೋಟ್ಯಂತರ ಮಿಕ್ಕಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದಿದೆ.

ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ಸಮುದ್ರ ತೀರದಲ್ಲಿ ಹಲವಾರು ಬೋಟುಗಳನ್ನು ನಿಲ್ಲಿಸಲಾಗಿದ್ದು, ಈ ಘಟನೆಯಲ್ಲಿ 8 ಬೋಟುಗಳಿಗೆ ಬೆಂಕಿ ಹತ್ತಿಕೊಂಡು ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.

ಬೆಂಕಿ ಅನಾಹುತಕ್ಕೆ ಎಂಟು ಬೋಟಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದೆ. ಬೈಂದೂರು ಅಗ್ನಿಶಾಮಕ ದಳ ಆಗಮಿಸುತ್ತಿದೆ. ಗಂಗೊಳ್ಳಿ ಕರಾವಳಿ ಕಾವಲುಪಡೆ, ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

19 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

52 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago