ಕುಂದಾಪುರ: ನಾನು ಹಿಜಾಬ್ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ ಎಂದು ಹಿಜಾಬ್ ಪರ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಮಾಜಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.
ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗುವ ಮೊದಲು ಆ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು. ಆ ವಿದ್ಯಾರ್ಥಿನಿ ಕೆಲವು ಸಂಘಟನೆಗಳ ಪ್ರಭಾವದಿಂದ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ವಿಚಾರದಲ್ಲಿ ವಿವಾದ ಸೃಷ್ಟಿಯಾಯಿತು. ಆಕೆ ಕಾಲೇಜಿನ ಶಿಸ್ತು ತಪ್ಪಿದ್ದರಿಂದ ಹೀಗೆಲ್ಲಾ ಆಯಿತು ಎಂದರು.
ನಾನು ಮೂರು ಬಾರಿ ಶಾಸಕನಾಗಿ ಜನರ ಮನ್ನಣೆ ಗಳಿಸಿದ್ದೇನೆ. ಆಕೆ ಒಳ್ಳೆಯ ಶಿಕ್ಷಣ ಕಲಿಯುವಂತೆ ಹಾರೈಸುತ್ತೇನೆ. ಶಿಕ್ಷಣದಿಂದ ಧರ್ಮಾಂದತೆ, ದೇಶ ದ್ರೋಹದ ಭಾವನೆ ಬರಲ್ಲ ಎಂದು ಅವರು ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…