Featured

ಕುಂದಾಪುರ: ನಾನು ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ : ಅಲಿಯಾ ಅಸ್ಸಾದಿಗೆ ರಘುಪತಿ ಭಟ್ ತಿರುಗೇಟು – vishwanews24

ಕುಂದಾಪುರ: ನಾನು ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ : ಅಲಿಯಾ ಅಸ್ಸಾದಿಗೆ ರಘುಪತಿ ಭಟ್ ತಿರುಗೇಟು

ಕುಂದಾಪುರ: ನಾನು ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ ಎಂದು ಹಿಜಾಬ್ ಪರ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಮಾಜಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.

ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗುವ ಮೊದಲು ಆ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು. ಆ ವಿದ್ಯಾರ್ಥಿನಿ ಕೆಲವು ಸಂಘಟನೆಗಳ ಪ್ರಭಾವದಿಂದ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ವಿಚಾರದಲ್ಲಿ ವಿವಾದ ಸೃಷ್ಟಿಯಾಯಿತು. ಆಕೆ ಕಾಲೇಜಿನ ಶಿಸ್ತು ತಪ್ಪಿದ್ದರಿಂದ ಹೀಗೆಲ್ಲಾ ಆಯಿತು ಎಂದರು.

ನಾನು ಮೂರು ಬಾರಿ ಶಾಸಕನಾಗಿ ಜನರ ಮನ್ನಣೆ ಗಳಿಸಿದ್ದೇನೆ. ಆಕೆ ಒಳ್ಳೆಯ ಶಿಕ್ಷಣ ಕಲಿಯುವಂತೆ ಹಾರೈಸುತ್ತೇನೆ. ಶಿಕ್ಷಣದಿಂದ ಧರ್ಮಾಂದತೆ, ದೇಶ ದ್ರೋಹದ ಭಾವನೆ ಬರಲ್ಲ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

3 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago