ಕುಂದಾಪುರ: ನಾನು ಹಿಜಾಬ್ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ ಎಂದು ಹಿಜಾಬ್ ಪರ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಮಾಜಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.
ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗುವ ಮೊದಲು ಆ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು. ಆ ವಿದ್ಯಾರ್ಥಿನಿ ಕೆಲವು ಸಂಘಟನೆಗಳ ಪ್ರಭಾವದಿಂದ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ವಿಚಾರದಲ್ಲಿ ವಿವಾದ ಸೃಷ್ಟಿಯಾಯಿತು. ಆಕೆ ಕಾಲೇಜಿನ ಶಿಸ್ತು ತಪ್ಪಿದ್ದರಿಂದ ಹೀಗೆಲ್ಲಾ ಆಯಿತು ಎಂದರು.
ನಾನು ಮೂರು ಬಾರಿ ಶಾಸಕನಾಗಿ ಜನರ ಮನ್ನಣೆ ಗಳಿಸಿದ್ದೇನೆ. ಆಕೆ ಒಳ್ಳೆಯ ಶಿಕ್ಷಣ ಕಲಿಯುವಂತೆ ಹಾರೈಸುತ್ತೇನೆ. ಶಿಕ್ಷಣದಿಂದ ಧರ್ಮಾಂದತೆ, ದೇಶ ದ್ರೋಹದ ಭಾವನೆ ಬರಲ್ಲ ಎಂದು ಅವರು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…