ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಸ್ಸು ಹಾಗೂ ಲಾರಿಗಳ ಢಿಕ್ಕಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟು ಹಲವರು ಗಾಯಾಳುಗಳಾದ ಘಟನೆ ಸಂಭವಿಸಿದೆ.
ದುರಂತಕ್ಕೆ ಕಾರಣವಾದ ಬಸ್ಸಿನಲ್ಲಿ ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾನಿಲಯದ ಜಗದ್ಗುರು ರಂಭಾಪುರಿ ಕಲಾ & ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ:
ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್, ಡಿವೈಎಸ್ಪಿ ಎಚ್ ಡಿ ಕುಲಕರ್ಣಿ, ಪಿಎಸ್ಐ ಪವನ್ ನಾಯ್ಕ್ ಭೇಟಿ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…